LATEST POSTS
State
ಮಾಧ್ಯಮ ಅಕಾಡೆಮಿಯಲ್ಲಿ ದೊಡ್ಡಮನಿ ದತ್ತಿನಿಧಿ ಪ್ರಶಸ್ತಿ ಸ್ಥಾಪನೆ
ಮಾಧ್ಯಮ ಅಕಾಡೆಮಿಯಲ್ಲಿ ದೊಡ್ಡಮನಿ ದತ್ತಿನಿಧಿ ಪ್ರಶಸ್ತಿ ಸ್ಥಾಪನೆ ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ಕೊಡಮಾಡುವ ವಾರ್ಷಿಕ ಪ್ರಶಸ್ತಿಗೆ ಹೊಸ ಪ್ರಶಸ್ತಿಯೊಂದು ಸೇರ್ಪಡೆಯಾಗಿದೆ. ಹಿರಿಯ ಪತ್ರಕರ್ತರು, ಕ್ರಿಯಾಶೀಲ ಹೋರಾಟಗಾರ, ಪತ್ರಿಕಾ ಚಳುವಳಿಗಾರರೂ ಲೋಕಪ್ರಿಯ ಸಂಪಾದಕರಾದ ಬಸವರಾಜ್ ದೊಡ್ಡಮನಿ ಅವರು ಕೃಷಿ ವಲಯದಲ್ಲಿ ಅತ್ಯುತ್ತಮ ಲೇಖನ/ ವರದಿ/ಅಂಕಣ/ ನುಡಿ ಚಿತ್ರಕ್ಕೆ ವಾರ್ಷಿಕ ಪ್ರಶಸ್ತಿ ನೀಡಲಿದ್ದಾರೆ. ಒಂದು ಲಕ್ಷದ ಐವತ್ತು ಸಾವಿರ ರೂಪಾಯಿ ದತ್ತಿನಿಧಿ ಸ್ಥಾಪಿಸಿದ್ದು ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾದ ಸದಾಶಿವ ಶೆಣೈ ಅವರಿಗೆ ಚೆಕ್ ನೀಡಿದರು. ಕಾರ್ಯದರ್ಶಿ ರೂಪಾ, […]
Special Story
ಸ್ವರಾಜ್ಯಕ್ಕೆ ಮುಕ್ಕಾಲುನೂರು…ನಿಜವಾದ ಭಾರತೀಯರಾಗಿ ಒಂದಾಗುವ ದಿನ
ಸ್ವರಾಜ್ಯಕ್ಕೆ ಮುಕ್ಕಾಲುನೂರು.. ಹೌದು ಇಂದು ತಾಯಿ ಭಾರತೀಯ ಮಕ್ಕಳಾದ ನಮಗೆ 75ರ ಆಚರಣೆಯ ಸಮಯವಿದಾಗಿದೆ. “ಸ್ವರಾಜ್ಯ ನನ್ನ ಆಜನ್ಮ ಸಿದ್ಧ ಹಕ್ಕು, ನಾನು ಅದನ್ನು ಪಡೆದೆ ತೀರುತ್ತೇನೆ” ಎಂಬ ಹೇಳಿಕೆಯಂತೆ ನಾವು ಸ್ವಾತಂತ್ರ್ಯವಾಗಿ ಜೀವಿಸುತ್ತಿದ್ದೇವೆ. ಈ ದಿನಕ್ಕಾಗಿ ಅದೆಷ್ಟೋ ಸಂಘರ್ಷಗಳೇ ನಡೆದು ವೀರರ ತ್ಯಾಗ ಬಲಿದಾನಗಳಾಗಿರುವುದು ನಮಗೆಲ್ಲರಿಗೂ ತಿಳಿದಿದೆ. ಆದರೂ ಈ 75ನೇ “ಸ್ವಾತಂತ್ರ್ಯದ ಅಮೃತ ಮಹೋತ್ಸವ” ಎಲ್ಲರ ಮನದಾಳದಲ್ಲಿ ಎಲ್ಲಿಲ್ಲದ ಹರುಷವನ್ನು ತಂದಿರುವುದು ನಿಜವೇ. ಈ ಸ್ವಾತಂತ್ರ್ಯೋತ್ಸವ ನಿಜಕ್ಕೂ ಒಂದು ಬಗೆಯ ಹೆಮ್ಮೆ ತರುವಂತದ್ದು. ಏಕೆಂದರೆ […]
ಕೋವಿಡ್ ಆನ್ಲೈನ್ ತರಗತಿಯಿಂದ ಶೇ.67ರಷ್ಟು ಬಾಲಕಿಯರು ವಂಚಿತ : ಸೇವ್ ದಿ ಚಿಲ್ಡ್ರನ್ ಸಂಸ್ಥೆ ವರದಿ ಬಹಿರಂಗ
ಕೋವಿಡ್ ವೇಳೆ ಬಾಲ್ಯವಿವಾಹ ಹೆಚ್ಚಳ ( ಹೆಡ್ಡಿಂಗ್) * ಕೋವಿಡ್ ಆನ್ಲೈನ್ ತರಗತಿಯಿಂದ ಶೇ.67ರಷ್ಟು ಬಾಲಕಿಯರು ವಂಚಿತ * ಸೇವ್ ದಿ ಚಿಲ್ಡ್ರನ್ ಸಂಸ್ಥೆ ವರದಿ ಬಹಿರಂಗ *ಸ್ಟಾರ್ ಇದ್ದ ಕಡೆ ಕೆಂಪು ಬುಲೆಟ್ ಹಾಕಿ. ಈ ನಗರವಾಣಿ ವಿಶೇಷ ಬೆಂಗಳೂರು: ಕೋವಿಡ್ ಸಂದರ್ಭದಲ್ಲಿ ಕೊಳಗೇರಿ ಪ್ರದೇಶದ ಹೆಣ್ಣು ಮಕ್ಕಳ ಕುರಿತು ಸೇವ್ ದಿ ಚಿಲ್ಡ್ರನ್ ಅಧ್ಯಯನ ನಡೆಸಿದ್ದು, ಆತಂಕಕಾರಿ ವಿಷಯಗಳನ್ನು ವರದಿಯಲ್ಲಿ ಬಹಿರಂಗ ಪಡಿಸಿದೆ. ಹೌದು, ವರ್ಚುವಲ್ ಮೂಲಕ “ ದಿ ವರ್ಲ್ಡ್ ಆಫ್ ಇಂಡಿಯನ್ […]
ರೋಬೋಟ್ ಕಂಡುಹಿಡಿದ ಗುಡ್ಡದ ಗ್ರಾಮೀಣ ಕಲಿ”
ರಾಜ್ಯ ಮಟ್ಟಕ್ಕೆ ಆಯ್ಕೆಯಾದ ವೇಣುಕಲ್ಲು ಗುಡ್ಡದ ಶಾಲೆ. ಮಾಲತೇಶ್ ಅರಸ್ ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವೇಣುಕಲ್ಲು ಗುಡ್ಡದ ಸರ್ಕಾರಿ ಪ್ರೌಢಶಾಲೆಯಿಂದ ತಯಾರಾದ ಇನ್ಸ್ಫೈರ್ ಅವಾರ್ಡ್ ವಿಜ್ಞಾನ ಮಾದರಿಯು ಜಿಲ್ಲಾ ಮಟ್ಟದಿಂದ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದೆ. ಇನ್ಸ್ಪೈರ್ ಆವಾರ್ಡನ ವಿಜ್ಞಾನ ಮಾದರಿಯು ಎಲ್ಲರ ಗಮನವನ್ನು ತನ್ನಡೆ ಸೆಳೆದಿದೆ. ವಿಜ್ಞಾನ ಶಿಕ್ಷಕ ರಾಜೇಶ್ ಎಲ್. ಎನ್. ಮಾರ್ಗದರ್ಶನದಲ್ಲಿ ಶಾಲೆಯ ವಿದ್ಯಾರ್ಥಿ ಶೇಷಾರ್ಧನ . ವಿ ತಯಾರಿಸಿದ ಮಾದರಿ “ಹಿರಿಯ ನಾಗರಿಕರಿಗೆ ಬಹು ಉಪಯೋಗಿ ಕುರ್ಚಿ” (multipurpose chair for […]
Film World
ನಿಖಿಲ್ ಕುಮಾರ್ ಹೊಸ ಸಿನಿಮಾಗೆ ಸಿಕ್ತು ಕಿಕ್ ಸ್ಟಾರ್ಟ್! ಕೆವಿಎನ್ ಪ್ರೊಡಕ್ಷನ್ ನಡಿ ಬರ್ತಿದೆ ‘ಯುವರಾಜ’
ರೈಡರ್ ಸಿನಿಮಾ ಸಕ್ಸಸ್ ಖುಷಿಯಲ್ಲಿರುವ ಯುವರಾಜ ನಿಖಿಲ್ ಕುಮಾರ್ ಹೊಸ ಸಿನಿಮಾದ ಶೂಟಿಂಗ್ ಅಖಾಡಕ್ಕೆ ಧುಮುಕಿದ್ದಾರೆ. ಈ ಸಿನಿಮಾವನ್ನು ಮಂಜು ಅಥರ್ವ ಎಂಬವವರು ನಿರ್ದೇಶನ ಮಾಡುತ್ತಿದ್ದಾರೆ. ಕಳೆದ ಏಳು ವರ್ಷಗಳಿಂದ ಚಿತ್ರರಂಗದಲ್ಲಿರುವ ಮಂಜು ಅಥರ್ವ, ತಮಿಳಿನ ಕದಿರನ್ ಜತೆ ಕೆಲಸ ಮಾಡಿದ್ದಾರೆ. ಮಾಸ್ಟರ್ಪೀಸ್, ‘ಮಫ್ತಿ’ ಸಿನಿಮಾಗಳಿಗೆ ಅಸೋಸಿಯೇಟ್ ಆಗಿ ಕೆಲಸ ಮಾಡಿದ್ದಾರೆ. ನೆನಪಿರಲಿ ಪ್ರೇಮ್ ಅವರ 25ನೇ ಸಿನಿಮಾ ‘ಪ್ರೇಮಂ ಪೂಜ್ಯಂ’ ಸಿನಿಮಾಗೆ ಕೋ-ಡೈರೆಕ್ಟರ್ ಕೂಡ ಆಗಿದ್ದರು. ಇದೀಗ ಮಂಜು ಅಥರ್ವ, ನಿಖಿಲ್ ಅವರ ಸಿನಿಮಾ […]
Recent Posts
FOLLOW US
Advertisement

-
Kanchesh poojar commented on ಬೀರೂರು ಮೈಲಾರಲಿಂಗೇಶ್ವರ ಕಾರ್ಣಿಕ ಏನಾಯ್ತು ಗೊತ್ತಾ..!: Good job karnika should listening properly. Thank
-
ಡಾ. ಜೆ ಎಸ್ ಪಾಟೀಲ. commented on ಸನಾತನಿಗಳ ಭಯೋತ್ಪಾದನಾ ಕೃತ್ಯ…: ಪ್ರಕಟಿಸಿದ್ದಕ್ಕೆ ಧನ್ಯವಾದಗಳು. ಸಂಗಮದೇವ ಅವರಿಗೂ ವಿಶೆಷ ಧ
-
ಡಾ. ಜೆ ಎಸ್ ಪಾಟೀಲ. commented on ಸನಾತನಿಗಳ ಭಯೋತ್ಪಾದನಾ ಕೃತ್ಯ…: ಪ್ರಕಟಿಸಿದ್ದಕ್ಕಾಗಿ ಪತ್ರಿಕಾ ಬಳಗಕ್ಕೆ ಧನ್ಯವಾದಗಳು. ವಿಶೇ
-
Ekantha ac yadhav commented on ಪೆಮ್ಮನಹಳ್ಳಿಗೊಲ್ಲರಹಟ್ಟಿ ಘಟನೆ ವೈಭವೀಕರಿಸಿ ರಾಜಕಾರಣ ಮಾಡುವುದು ಬೇಡ: ಎಸ್ ಸರ್
Crimes
ಚಿತ್ರದುರ್ಗದ ಸಮೀಪ ಭೀಕರ ಅಪಘಾತ ಮೂವರು ಸಾವು.
ಸುದ್ದಿವಾಣಿ ನ್ಯೂಸ್ : ಚಿತ್ರದುರ್ಗದ ಸಮೀಪದ ಸೀಬಾರ ಕ್ರಾಸ್ ರಾಷ್ಟ್ರೀಯ ಹೆದ್ದಾರಿ 48 ರ ಬಳಿ ಭೀಕರ ಅಪಘಾತ ಸಂಭವಿಸಿದ್ದು ಸ್ಥಳದಲ್ಲಿಯೇ ಮೂವರು ಸಾವನ್ನಪ್ಪಿದ್ದು ಮೂವರು ಗಾಯಗೊಂಡಿದ್ದಾರೆ. ಬೆಂಗಳೂರಿನಿಂದ ಶಿರಾಡಿಗೆ ತೆರಳುತ್ತಿದ್ದ KA 02 MP 7683 ನಂಬರಿನ ಫಾರ್ಚೂನರ್ ಕಾರು, ಬೆಂಗಳೂರು ಕಡೆಗೆ ತೆರಳುತ್ತಿದ್ದ OD 03 M 9492 ನಂಬರಿನ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ 3 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 3 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳು ಬಸವೇಶ್ವರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತರನ್ನು […]
ಚಿತ್ರದುರ್ಗದಲ್ಲಿ ಸೈಬರ್ ಕ್ರೈಮ್ ಹೆಚ್ಚಳ: ಕಾಲೇಜು ಕ್ಯಾಂಪಸ್ ನಲ್ಲಿ ಡ್ರಗ್ಸ್, ಗಾಂಜಾ, ಅಫೀಮು ಘಾಟು
ಮಹಿಳಾ ಹಕ್ಕುಗಳು ಮತ್ತು ಸೈಬರ್ ಕ್ರೈಮ್ ಸೆಕ್ಯೂರಿಟಿ ಕಾನೂನು ಅರಿವು ಕಾರ್ಯಕ್ರಮ. ಮಾಲತೇಶ್ ಅರಸ್ ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯಲ್ಲಿ ಗಾಂಜಾ, ಅಫೀಮು, ಡ್ರಗ್ಸ್ ಅಕ್ರಮ ಮದ್ಯಮಾರಾಟ ಹೆಚ್ಚಳ, ಶೌಚಾಲಯಕ್ಕೆ ತೆರಳುವ ಬಾಲೆಯರ ಮೇಲೆ ಅತ್ಯಾಚಾರ, ಮೊಬೈಲ್ ಗಳಿಂದ ಸೈಬರ್ ಕ್ರೈಮ್ ಗಳು ಮಿತಿಮೀರುತ್ತಿದ್ದು ಪೋಷಕರಿಗೆ ಎಚ್ಚರಿಕೆ. ಕಾಲೇಜು ಕ್ಯಾಂಪಸ್ ನಲ್ಲಿ ಎಗ್ಗಿಲ್ಲದೆ ಡಗ್ಸ್ ಚಲಾವಣೆ. ದೇಶದ ಪವಿತ್ರ ಗ್ರಂಥ ಸಂವಿಧಾನದ ಆಶಯಕ್ಕೆ ಧಕ್ಕೆ . ಕಾಲೇಜು ವಿದ್ಯಾರ್ಥಿಗಳನ್ನು ವಂಚಿಸುವ ಯುವಕರ ಬಗ್ಗೆ ಕಟ್ಟೆಚ್ಚರ. ಅಪಾಯಕಾರಿ ಹಂತದಲ್ಲಿ ಮಕ್ಕಳು. ಹೌದು. […]