ಮಾಧ್ಯಮ ಅಕಾಡೆಮಿಯಲ್ಲಿ ದೊಡ್ಡಮನಿ ದತ್ತಿನಿಧಿ ಪ್ರಶಸ್ತಿ  ಸ್ಥಾಪನೆ

ಮಾಧ್ಯಮ ಅಕಾಡೆಮಿಯಲ್ಲಿ ದೊಡ್ಡಮನಿ ದತ್ತಿನಿಧಿ ಪ್ರಶಸ್ತಿ  ಸ್ಥಾಪನೆ ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ಕೊಡಮಾಡುವ ವಾರ್ಷಿಕ ಪ್ರಶಸ್ತಿಗೆ ಹೊಸ ಪ್ರಶಸ್ತಿಯೊಂದು ಸೇರ್ಪಡೆಯಾಗಿದೆ. ಹಿರಿಯ ಪತ್ರಕರ್ತರು, ಕ್ರಿಯಾಶೀಲ ಹೋರಾಟಗಾರ, ಪತ್ರಿಕಾ ಚಳುವಳಿಗಾರರೂ ಲೋಕಪ್ರಿಯ ಸಂಪಾದಕರಾದ ಬಸವರಾಜ್ ದೊಡ್ಡಮನಿ ಅವರು ಕೃಷಿ ವಲಯದಲ್ಲಿ ಅತ್ಯುತ್ತಮ ಲೇಖನ/ ವರದಿ/ಅಂಕಣ/ ನುಡಿ ಚಿತ್ರಕ್ಕೆ ವಾರ್ಷಿಕ ಪ್ರಶಸ್ತಿ ನೀಡಲಿದ್ದಾರೆ.  ಒಂದು ಲಕ್ಷದ ಐವತ್ತು ಸಾವಿರ ರೂಪಾಯಿ ದತ್ತಿನಿಧಿ ಸ್ಥಾಪಿಸಿದ್ದು ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾದ ಸದಾಶಿವ ಶೆಣೈ ಅವರಿಗೆ ಚೆಕ್ ನೀಡಿದರು. ಕಾರ್ಯದರ್ಶಿ ರೂಪಾ, […]

Continue Reading

ಕಾಮಗಾರಿಯಲ್ಲಿ ಕೋಟಿ ಕೋಟಿ ಲೂಟಿ : ಚಿತ್ರದುರ್ಗ ಶಾಸಕ ಜಿ.ಹೆಚ್. ತಿಪ್ಪಾರೆಡ್ಡಿಗೆ 90 ಲಕ್ಷ  ಕಮಿಷನ್: ಮಂಜುನಾಥ್ 

 ಕಾಮಗಾರಿಯಲ್ಲಿ ಕೋಟಿ ಕೋಟಿ ಲೂಟಿ : ಚಿತ್ರದುರ್ಗ ಶಾಸಕ ಜಿ.ಹೆಚ್. ತಿಪ್ಪಾರೆಡ್ಡಿಗೆ 90 ಲಕ್ಷ  ಕಮಿಷನ್: ಮಂಜುನಾಥ್ ತಿಪ್ಪಾರೆಡ್ಡಿ ಈ ಕೂಡಲೇ ರಾಜೀನಾಮೆ ನೀಡಲಿ: ತಾಜ್ ಪೀರ್ ಬಿಜೆಪಿ ಶಾಸಕ ತಿಪ್ಪಾರೆಡ್ಡಿ ವಿರುದ್ಧ ಗುತ್ತಿಗೆದಾರ ಸಂಘ ಲಂಚ ಬೇಡಿಕೆಯ ಗಂಭೀರ ಆರೋಪ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ, ಮಂಜುನಾಥ್ ಬಾಂಬ್ ಸರ್ಕಾರವು ಬಾಕಿ ಇರುವ 25 ಸಾವಿರ ಕೋಟಿ ರೂಪಾಯಿ ಬಿಡುಗಡೆ ಮಾಡಲಿ ಎಂಬ ಆಗ್ರಹ ಕಳೆದ ವರ್ಷ ಬೆಳಗಾವಿ ಗುತ್ತಿಗೆದಾರರಾಗಿದ್ದ ಸಂತೋಷ್‌ ಪಾಟೀಲ […]

Continue Reading

JDS ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಡಾ.ಜೆ. ಪ್ರದೀಪ್ ಕುಮಾರ್ ನೇಮಕ 

                 ಡಾ.ಜೆ. ಪ್ರದೀಪ್ ಕುಮಾರ್ ಬೆಂಗಳೂರು:  ಜಾತ್ಯಾತೀತ ಜನತಾದಳ (ಜೆ ಡಿ ಎಸ್) ಕ್ರಿಶ್ಚಿಯನ್ ಮೈನಾರಿಟಿ  ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿಯನ್ನಾಗಿ ಡಾ.ಜೆ.ಪ್ರದೀಪ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ.  ಹೆಚ್. ವಿನೋದ್ ಬೆಂಗಳೂರು ನಗರ ಕಾರ್ಯದರ್ಶಿ ಯಾಗಿ , ಶ್ರೀನಿವಾಸ್, ಜಯನಗರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾಗಿ, ಕಾರ್ತಿಕ್  ಜೆ.ಜೆ ನಗರದ ಅಧ್ಯಕ್ಷರಾಗಿ ರಾಜ್ಯ ಮೈನಾರಟಿ ವತಿಯಿಂದ ಜೆ ಡಿ ಎಸ್ ಅಲ್ಪ ಸಂಖ್ಯಾತ ಘಟಕದ ರಾಜ್ಯಾಧ್ಯಕ್ಷರಾದ ಕೆ. […]

Continue Reading

ಪತ್ರಕರ್ತರು ಉತ್ಪೇಕ್ಷೆ ಸುದ್ದಿ ಮಾಡುವುದನ್ನು ಬಿಡಿ: ದೇವನಾಥ್

ಮೂವರು ಪತ್ರಕರ್ತರಿಗೆ ಕೆಯುಡಬ್ಲ್ಯೂಜೆ ಗೌರವ ಹಿರಿಯ ಪತ್ರಕರ್ತರನ್ನು ಗೌರವಿಸುವ ಕೆಯುಡಬ್ಲ್ಯೂಜೆ ಕಾರ್ಯ ಸ್ತುತ್ಯರ್ಹ: ಎಂ.ಎ.ಪೊನ್ನಪ್ಪ ಪತ್ರಕರ್ತರು ಉತ್ಪೇಕ್ಷೆ ಸುದ್ದಿ ಮಾಡುವುದನ್ನು ಬಿಡಿ: ದೇವನಾಥ್ ಬೆಂಗಳೂರು: ಸ್ವಾತಂತ್ರ್ಯತ್ಸವ 75 ನೇ ಅಮೃತ ಮಹೋತ್ಸವ ಸಂದರ್ಭದಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಮೂವರು ಹಿರಿಯ ಪತ್ರಕರ್ತರನ್ನು ಗೌರವಿಸಿತು. ಕ್ರೀಡಾಕ್ಷೇತ್ರದ ವರದಿಯಲ್ಲಿ ದ್ರೋಣಾಚಾರ್ಯ ಎಂದೇ ಕರೆಸಿಕೊಳ್ಳುವ ಎಂಬತ್ತೊಂದು ವಸಂತ ತುಂಬಿದ ಹಿರಿಯ ಪತ್ರಕರ್ತ ದೇವನಾಥ್, ಹಿರಿಯ ಪತ್ರಕರ್ತರ ವೇದಿಕೆಯ ಸಂಸ್ಥಾಪಕ ಮತ್ತು ಎಂಬತ್ತೈದು ವಸಂತ ತುಂಬಿದ ಬಾಲ ಭಾಸ್ಕರ್, […]

Continue Reading

ವಕೀಲರಿಗೆ ಬಿಡಿಎ ಪ್ಲಾಟ್ ಗಳನ್ನು ಖರೀದಿಸಲು ಶೇ.10 ರಷ್ಟು ರಿಯಾಯಿತಿ

ವ್ಯಾಜ್ಯಗಳ ಪರಿಹಾರಕ್ಕಾಗಿ ಮಧ್ಯಸ್ಥಿಕೆ ಕೇಂದ್ರ ಸ್ಥಾಪನೆ ವಕೀಲರ ಭವನದ ಉದ್ಘಾಟನೆಯಲ್ಲಿ ಸಿಎಂ ಸುದ್ದಿವಾಣಿ ನ್ಯೂಸ್ ( ಮಾಲತೇಶ್ ಅರಸ್) ಬೆಂಗಳೂರು:  ವ್ಯಾಜ್ಯಗಳ ಶೀಘ್ರ ಪರಿಹಾರಕ್ಕಾಗಿ  ಮಧ್ಯಸ್ಥಿಕೆ ಕೇಂದ್ರ ಸ್ಥಾಪನೆ ಸೇರಿದಂತೆ ಇತರೆ ಪೂರಕ ವ್ಯವಸ್ಥೆಗಳನ್ನು ಪೂರೈಸಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಂದು ತಿಳಿಸಿದರು. ಅವರು  ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ವಕೀಲ ಸಂಘ, ಲೋಕೋಪಯೋಗಿ ಇಲಾಖೆ ಹಾಗೂ ಕಟ್ಟಡ ಸಮಿತಿ ವತಿಯಿಂದ ಆಯೋಜಿಸಿದ್ದ ವಕೀಲರ ಭವನದ 5, 6 ಮತ್ತು 7 ನೇ […]

Continue Reading

ನಿಜಲಿಂಗಪ್ಪ ಬಳಿಕ  ರಾಜ್ಯಕ್ಕೆ ಎಐಸಿಸಿ ಅಧ್ಯಕ್ಷ ಭಾಗ್ಯ.

ಮಲ್ಲಿಕಾರ್ಜುನ ಖರ್ಗೆ ಪರ ಕರ್ನಾಟಕದ ಮತದಾರರ ಒಲವು ಚಿತ್ರದುರ್ಗ: (ಸುದ್ದಿವಾಣಿ) ದಶಕಗಳ ಕಾಲ ಶಾಸಕರಾಗಿ, ಸಂಸದರಾಗಿ ರಾಜ್ಯ, ಕೇಂದ್ರದಲ್ಲಿ ಮಂತ್ರಿಯಾಗಿ ರಾಜ್ಯದ ಅಭಿವೃದ್ಧಿಗೆ ಹೆಚ್ಚು ಶ್ರಮಿಸಿದ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರು ಎಐಸಿಸಿ ಅಧ್ಯಕ್ಷರಾದರೆ ಚಿತ್ರದುರ್ಗದ ಎಸ್. ನಿಜಲಿಂಗಪ್ಪ ಅವರ ನಂತರದ ಸ್ಥಾನ ಸಿಕ್ಕಂತಾಗುತ್ತದೆ. ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷಕ್ಕೆ ಹೋರಾಟದ ಹಿನ್ನೆಲೆ ಇದ್ದು, ಅಧ್ಯಕ್ಷ ಪದವಿಗೆ ಹೆಚ್ಚು ಗೌರವ ಇದೆ. ಇಂತಹ ಉನ್ನತ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ಸ್ಪರ್ಧಿಸಿದ್ದು, ಅವರ ಗೆಲುವು ರಾಷ್ಟ್ರದ […]

Continue Reading

ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲ್ಯೂಜೆ) ಬೆಂಗಳೂರು:( ಸುದ್ದಿವಾಣಿ) ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು (ಕೆಯುಡಬ್ಲ್ಯೂಜೆ) ಪತ್ರಕರ್ತರ ಮಕ್ಕಳಿಗೆ ಏರ್ಪಡಿಸಿರುವ ಪ್ರತಿಭಾ ಪುರಸ್ಕಾರ-2022 ಕಾರ್ಯಕ್ರಮವು ಬೆಂಗಳೂರು ಪ್ರೆಸ್‌ಕ್ಲಬ್‌ ಆವರಣದಲ್ಲಿ ಶನಿವಾರ ನಡೆಯಲಿದೆ. ಇದೇ ಮೊದಲ ಬಾರಿಗೆ ಕೆಯುಡಬ್ಲ್ಯೂಜೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಏರ್ಪಡಿಸಿದ್ದು, ಕಳೆದ ಶೈಕ್ಷಣಿಕ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಪರೀಕ್ಷೆಯಲ್ಲಿ ಶೇ.90 ಮತ್ತು ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದ ಮಕ್ಕಳು ಪ್ರತಿಭಾ ಪುರಸ್ಕಾರಕ್ಕೆ ಭಾಜನರಾಗಲಿದ್ದಾರೆ. ಶನಿವಾರ ಬೆಳಿಗ್ಗೆ10.30ಕ್ಕೆ ಪ್ರೆಸ್‌ಕ್ಲಬ್ ಆವರಣದಲ್ಲಿ ನಡೆಯುವ ಕಾರ್ಯಕ್ರಮವನ್ನು ರಾಜ್ಯ ಉನ್ನತ […]

Continue Reading

ಆಪ್ತಮಿತ್ರ ಉಮೇಶ್ ಕತ್ತಿಯ ಮುಂದೆ ಕಣ್ಣಿರಿಟ್ಟ ಸಿಎಂ

ಬೆಂಗಳೂರು;( ಸುದ್ದಿವಾಣಿ): ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಅವರು ನಿನ್ನೆ ತಡರಾತ್ರಿ ರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿ ಹೃದಯಾಘಾತದಿಂದ ನಿಧನರಾದ ಆಹಾರ ಸಚಿವ ಉಮೇಶ್ ಕತ್ತಿ ಅವರ ಕುಟುಂಬದವರಿಗೆ ಸಾಂತ್ವನ ಹೇಳಿದರು. ಈ. ವೇಳೆ ಸಿಎಂ‌ ಕಣ್ಣಲಿಗಳು ತುಂಬಿದ್ದವು ಈ ಸಂದರ್ಭಲ್ಲಿ ಸಚಿವರಾದ ಅಶ್ವತ್ಥನಾರಾಯಣ,  ಗೋವಿಂದ ಕಾರಜೋಳ,  ಮುನಿರತ್ನ, ಡಾ.ಕೆ ಸುಧಾಕರ್, ಸಿಸಿ ಪಾಟೀಲ್, ಶಾಸಕರಾದ ಅರವಿಂದ್ ಬೆಲ್ಲದ, ಮಾಜಿ ಸಚಿವ ಲಕ್ಷ್ಮಣ ಸವದಿ ಉಪಸ್ಥಿತರಿದ್ದರು.  

Continue Reading

ಕೆ ಎಸ್ ಆರ್ ಟಿ ಸಿ, ಕೇಂದ್ರ ಕಚೇರಿಯಲ್ಲಿ 75 ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವ ದಿನಾಚರಣೆ 

75 ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವ ದಿನಾಚರಣೆ   ಮಾಲತೇಶ್ ಅರಸ್ ಬೆಂಗಳೂರು: ನಮ್ಮ ದೇಶವು ಇಡೀ ವಿಶ್ವದಲ್ಲಿಯೇ ಅತಿ ದೊಡ್ಡ ಪ್ರಜಾಪ್ರಭುತ್ವವೆಂಬ ಹೆಗ್ಗಳಿಕೆಯನ್ನು ಹೊಂದಿದೆ. ತಮ್ಮ ಪ್ರಾಣವನ್ನು ದೇಶಕ್ಕಾಗಿ ತ್ಯಾಗ ಮಾಡಿದ ವೀರ ಸ್ವಾತಂತ್ರ್ಯಯೋಧರ ಧೈರ್ಯ ಹಾಗೂ ಬಲಿದಾನವನ್ನು ನೆನಪಿಸಿಕೊಳ್ಳುವ ಮತ್ತು ಅವರ ಅವಿರತ ಹೋರಾಟದ ಕಾರಣದಿಂದ ದಾಸ್ಯದ ಸಂಕೋಲೆಯಿಂದ ಬಿಡುಗಡೆಯಾದ ಮಹತ್ವದ ದಿನದ ಸಂಭ್ರಮ ಇದಾಗಿದ್ದು ಭಾರತೀಯರಲ್ಲಿ ದೇಶಪ್ರೇಮ ಹಾಗೂ ರಾಷ್ಟ್ರೀಯತೆ ರಕ್ತಗತವಾಗಿ ಬಂದಿದೆ ಎಂದು ನಮ್ಮ ದೇಶವು ಎಲ್ಲ ರೀತಿಯ ಜನರು, ಸಂಸ್ಕೃತಿ, […]

Continue Reading

ಸ್ವರಾಜ್ಯಕ್ಕೆ ಮುಕ್ಕಾಲುನೂರು…ನಿಜವಾದ ಭಾರತೀಯರಾಗಿ ಒಂದಾಗುವ ದಿನ

ಸ್ವರಾಜ್ಯಕ್ಕೆ ಮುಕ್ಕಾಲುನೂರು.. ಹೌದು ಇಂದು ತಾಯಿ ಭಾರತೀಯ ಮಕ್ಕಳಾದ ನಮಗೆ 75ರ ಆಚರಣೆಯ ಸಮಯವಿದಾಗಿದೆ. “ಸ್ವರಾಜ್ಯ ನನ್ನ ಆಜನ್ಮ ಸಿದ್ಧ ಹಕ್ಕು, ನಾನು ಅದನ್ನು ಪಡೆದೆ ತೀರುತ್ತೇನೆ” ಎಂಬ ಹೇಳಿಕೆಯಂತೆ ನಾವು ಸ್ವಾತಂತ್ರ್ಯವಾಗಿ ಜೀವಿಸುತ್ತಿದ್ದೇವೆ. ಈ ದಿನಕ್ಕಾಗಿ ಅದೆಷ್ಟೋ ಸಂಘರ್ಷಗಳೇ ನಡೆದು ವೀರರ ತ್ಯಾಗ ಬಲಿದಾನಗಳಾಗಿರುವುದು ನಮಗೆಲ್ಲರಿಗೂ ತಿಳಿದಿದೆ. ಆದರೂ ಈ 75ನೇ “ಸ್ವಾತಂತ್ರ್ಯದ ಅಮೃತ ಮಹೋತ್ಸವ” ಎಲ್ಲರ ಮನದಾಳದಲ್ಲಿ ಎಲ್ಲಿಲ್ಲದ ಹರುಷವನ್ನು ತಂದಿರುವುದು ನಿಜವೇ. ಈ ಸ್ವಾತಂತ್ರ್ಯೋತ್ಸವ ನಿಜಕ್ಕೂ ಒಂದು ಬಗೆಯ ಹೆಮ್ಮೆ ತರುವಂತದ್ದು. ಏಕೆಂದರೆ […]

Continue Reading