ಆಪ್ತಮಿತ್ರ ಉಮೇಶ್ ಕತ್ತಿಯ ಮುಂದೆ ಕಣ್ಣಿರಿಟ್ಟ ಸಿಎಂ
ಬೆಂಗಳೂರು;( ಸುದ್ದಿವಾಣಿ): ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಅವರು ನಿನ್ನೆ ತಡರಾತ್ರಿ ರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿ ಹೃದಯಾಘಾತದಿಂದ ನಿಧನರಾದ ಆಹಾರ ಸಚಿವ ಉಮೇಶ್ ಕತ್ತಿ ಅವರ ಕುಟುಂಬದವರಿಗೆ ಸಾಂತ್ವನ ಹೇಳಿದರು. ಈ. ವೇಳೆ ಸಿಎಂ ಕಣ್ಣಲಿಗಳು ತುಂಬಿದ್ದವು ಈ ಸಂದರ್ಭಲ್ಲಿ ಸಚಿವರಾದ ಅಶ್ವತ್ಥನಾರಾಯಣ, ಗೋವಿಂದ ಕಾರಜೋಳ, ಮುನಿರತ್ನ, ಡಾ.ಕೆ ಸುಧಾಕರ್, ಸಿಸಿ ಪಾಟೀಲ್, ಶಾಸಕರಾದ ಅರವಿಂದ್ ಬೆಲ್ಲದ, ಮಾಜಿ ಸಚಿವ ಲಕ್ಷ್ಮಣ ಸವದಿ ಉಪಸ್ಥಿತರಿದ್ದರು.
Continue Reading