ಎಸ್. ಆರ್.ಎಸ್ ಆಸ್ಕರ್ ಫರ್ನಾಂಡೀಸ್ ಇಂಟರ್ನ್ಯಾಷನಲ್ ಸ್ಕೂಲ್ ನಲ್ಲಿ ಗಣರಾಜ್ಯೋತ್ಸವ
ಚಿತ್ರದುರ್ಗ: ವಿಶ್ವಜ್ಞಾನಿ ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವನ್ನು ವಿಶ್ವವೇ ಮೆಚ್ಚುಕೊಂಡಿದೆ. ಅತ್ಯಂತ ಶ್ರೇಷ್ಠ ಪ್ರಜಾಪ್ರಭುತ್ವ ರಾಷ್ಟ್ರ ನಿರ್ಮಾಣಕ್ಕೆ ಬುನಾದಿ ಆಗಿದೆ. ಅಸ್ಪೃಶ್ಯತೆ ನಿವಾರಣೆ ಜೊತೆಗೆ, ಇತ್ತೀಚೆಗೆ ಸಂವಿಧಾನವನ್ನೇ ಬುಡಮೇಲು ಮಾಡುವ ಘಟನೆಗಳು, ಸಂವಿಧಾನ ಬದಲಾಯಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಮಾಜಿ ಸಚಿವ ಹೆಚ್.ಆಂಜನೇಯ ಆತಂಕ ವ್ಯಕ್ತಪಡಿಸಿದರು. ನಗರದ ಐಯುಡಿಪಿ ಲೇಔಟ್ ನಲ್ಲಿರುವ ಎಸ್. ಆರ್.ಎಸ್ ಆಸ್ಕರ್ ಫರ್ನಾಂಡೀಸ್ ಇಂಟರ್ನ್ಯಾಷನಲ್ ಸ್ಕೂಲ್ ನಲ್ಲಿ ನಡೆದ ೭೪ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ನೂರಾರು ವರ್ಷಗಳ ಆಳ್ವಿಕೆ ನಡೆಸಿದ […]
Continue Reading