ಎಸ್. ಆರ್.ಎಸ್ ಆಸ್ಕರ್ ಫರ್ನಾಂಡೀಸ್ ಇಂಟರ್ನ್ಯಾಷನಲ್ ಸ್ಕೂಲ್ ನಲ್ಲಿ ಗಣರಾಜ್ಯೋತ್ಸವ

ಚಿತ್ರದುರ್ಗ: ವಿಶ್ವಜ್ಞಾನಿ ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವನ್ನು ವಿಶ್ವವೇ ಮೆಚ್ಚುಕೊಂಡಿದೆ. ಅತ್ಯಂತ ಶ್ರೇಷ್ಠ ಪ್ರಜಾಪ್ರಭುತ್ವ ರಾಷ್ಟ್ರ ನಿರ್ಮಾಣಕ್ಕೆ ಬುನಾದಿ ಆಗಿದೆ. ಅಸ್ಪೃಶ್ಯತೆ ನಿವಾರಣೆ ಜೊತೆಗೆ, ಇತ್ತೀಚೆಗೆ ಸಂವಿಧಾನವನ್ನೇ ಬುಡಮೇಲು ಮಾಡುವ ಘಟನೆಗಳು, ಸಂವಿಧಾನ ಬದಲಾಯಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಮಾಜಿ ಸಚಿವ ಹೆಚ್.‌ಆಂಜನೇಯ ಆತಂಕ ವ್ಯಕ್ತಪಡಿಸಿದರು. ನಗರದ ಐಯುಡಿಪಿ ಲೇಔಟ್ ನಲ್ಲಿರುವ ಎಸ್. ಆರ್.ಎಸ್ ಆಸ್ಕರ್ ಫರ್ನಾಂಡೀಸ್ ಇಂಟರ್ನ್ಯಾಷನಲ್ ಸ್ಕೂಲ್ ನಲ್ಲಿ  ನಡೆದ ೭೪ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ನೂರಾರು ವರ್ಷಗಳ ಆಳ್ವಿಕೆ ನಡೆಸಿದ […]

Continue Reading

ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಚಿತ್ರದುರ್ಗ ಪೊಲೀಸ್ ಟೀಮ್

CHITRADURGA POLICE TEAM ಬೆಂಗಳೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ವಾರ್ಷಿಕ ಪೊಲೀಸ್ ಕ್ರೀಡಾಕೂಟದಲ್ಲಿ ಪೂರ್ವ ವಲಯ ದಾವಣಗೆರೆ ಕಬಡ್ಡಿ ತಂಡದ ವತಿಯಿಂದ ಚಿತ್ರದುರ್ಗ ಜಿಲ್ಲೆಯ ಕ್ರೀಡಾಪಟುಗಳು ಈ ಕಬ್ಬಡ್ಡಿ ತಂಡ ದಲ್ಲಿ ಭಾಗವಹಿಸಿ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಕ್ರೀಡಾಪಟುಗಳಾದ ತಂಡದ ನಾಯಕ ರಮೇಶ್ DG, ರಂಗಸ್ವಾಮಿ ಎಸ್,ಮಹಮದ್ ಮುಸ್ತಫಾ ಎಚ್,ಶಿವಕುಮಾರ್. ಪಿ,ಇವರುಗಳು ಚಿತ್ರದುರ್ಗ ಜಿಲ್ಲಾ ಪೊಲೀಸ್ ಇಲಾಖೆ ಗೆ ಕೀರ್ತಿ ತಂದು ರಾಷ್ಟ್ರ ಮಟ್ಟಕ್ಕೆ ಆಯ್ಕೆ ಆಗದ್ದಾರೆ ಈ ಕ್ರೀಡಾಪಟುಗಳಿಗೆ ಪರುಶುರಾಮ್ ಪೊಲೀಸ್ ಅದಿಕ್ಷಕರ ರವರು […]

Continue Reading

ರಾಘವೇಂದ್ರ ಶಿಕ್ಷಣ ಮಹಾವಿದ್ಯಾಲಯದಲ್ಲಿ ರಂಗೋತ್ಸವ:

  ಚಿತ್ರದುರ್ಗ: ರಂಗಸೌರಭ ಕಲಾ ಸಂಘ ಮತ್ತು ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಬೆಂಗಳೂರು ಸಂಯುಕ್ತ ಆಶ್ರಯದಲ್ಲಿ ಶ್ರೀ ರಾಘವೇಂದ್ರ ಶಿಕ್ಷಣ ಮಹಾವಿದ್ಯಾಲಯದಲ್ಲಿ ಜನವರಿ 25 ರಂದು ಬೆಳಿಗ್ಗೆ 11 ಗಂಟೆಗೆ ರಂಗಸೌರಭ ರಂಗೋತ್ಸವ ಅಂಗವಾಗಿ ರಂಗ ಉಪನ್ಯಾಸ, ಗೀತಗಾಯನ ಮತ್ತು ನಾಟಕ ಪ್ರದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ ಮಲ್ಲಿಕಾರ್ಜುನ ಕಾರ್ಯಕ್ರಮವನ್ನು ಉದ್ಘಾಟಿಸುವರು. ಪ್ರಾಚಾರ್ಯ ಡಾ.ಎ.ಜಿ.ಬಸವರಾಜಪ್ಪ ಅಧ್ಯಕ್ಷತೆ ವಹಿಸುವರು. ಕರ್ನಾಟಕ ರಾಜ್ಯ ಶಿಕ್ಷಣ ಪರಿಷತ್ತಿನ ಜಿಲ್ಲಾಧ್ಯಕ್ಷ ಮಾಲತೇಶ್ ಅರಸ್ […]

Continue Reading

ಶಾಸಕ‌ G.H ತಿಪ್ಪಾರೆಡ್ಡಿ ವಿರುದ್ಧ ತೊಡೆ ತಟ್ಟಿದ S.K ಬಸವರಾಜನ್

ಚಿತ್ರದುರ್ಗದಲ್ಲಿ ಶಾಸಕ GHT ಕಮಿಷನ್ ದಂಧೆ ಹೆಚ್ಚಾಗಿದೆ ತಿಪ್ಪಾರೆಡ್ಡಿ ವಿರುದ್ಧ ತೊಡೆ ತಟ್ಟಿದ ಬಸವರಾಜನ್  ಚಿತ್ರದುರ್ಗ :  ಸೈಲೆಂಟ್ ಶೂಟರ್ ಮಾಜಿ ಶಾಸಕ ಎಸ್.ಕೆ.ಬಸವರಾಜನ್  ಹಾಲಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ವಿರುದ್ಧ ನೇರ ನೇರ ವಾಗ್ದಾಳಿ ನಡೆಸಿದ್ದಾರೆ. ತಾಕತ್ತಿದ್ರೆ ಸಿಬಿಐ ತನಿಖೆಗೆ ಸಿದ್ದರಾಗಲಿ ಎಂದು ಚುನಾವಣಾ ಗರಡಿಗೂ ಮುನ್ನ ತೊಡೆ ತಟ್ಟಿದ್ದಾರೆ.  ಈ ಮೂಲಕ ಕಾಂಗ್ರೆಸ್ ನೊಳಗೊಬ್ಬ ಗಂಡುಗಲಿ ಇದ್ದಾನೆ ಎಂಬ ಸಂದೇಶ ಸಾರಿದ್ದಾರೆ.  ಗುತ್ತಿಗೆದಾರರೊಬ್ಬರು ಮಾಡಿರುವ ಆರೋಪಕ್ಕೆ ಸಂಬಂಧಪಟ್ಟತೆ ಕಾಮಗಾರಿಗಳ ಗುಣಮಟ್ಟದ ಬಗ್ಗೆ ಸಿಬಿಐ ಅಥವಾ ಲೋಕಾಯುಕ್ತ […]

Continue Reading

KPCC ಕಾಂಗ್ರೆಸ್ ಪ್ರಚಾರ ಸಮಿತಿಯ ನೂತನ ರಾಜ್ಯ ಸಂಯೊಜಕರಾಗಿ ಶಿವುಯಾದವ್ ಆಯ್ಕೆ

ಮಾಜಿ ಡಿಸಿಸಿ ಜಿಲ್ಲಾ ಕಾರ್ಯಾಧ್ಯಕ್ಷರಾಗಿದ್ದ  ಶಿವು ಯಾದವ್ ಗೆ ಹೊಸ ಜವಾಬ್ದಾರಿಕೊಟ್ಟ. ಎಐಸಿಸಿ ಚಿತ್ರದುರ್ಗ:  ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು ಮುಂದಿನ ಚುನಾವಣಾ ಪ್ರಚಾರದ ಹಿತದೃಷ್ಟಿಯಿಂದ ರಾಜ್ಯ ಚುನಾವಣಾ ಪ್ರಚಾರ ಸಮಿತಿಯನ್ನು ನೇಮಕ ಮಾಡಿದೆ. ಈ ಮೂಲಕ ಯುವಜನರು ಕಡೆ ಕಾಂಗ್ರೆಸ್ ಮುಖಮಾಡಿದೆ. ಈ ಸಮಿತಿಯಲ್ಲಿ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯ ಕ್ಷರಾಗಿದ್ದ ಮತ್ತು ಜಿಲ್ಲಾ ವಕೀಲರ ಸಂಘದ ಅದ್ಯಕ್ಷರಾಗಿರುವ ಹಾಗೂ ಕರ್ನಾಟಕ ರಾಜ್ಯ ಕಾಡುಗೊಲ್ಲರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾದ್ಯಕ್ಷರಾದ ಸಿ ಶಿವು ಯಾದವ್ ರವರನ್ನು […]

Continue Reading

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಕಾಲುವೆಹಳ್ಳಿ ಹರೀಶ್ ನೇಮಕ

ಚಿತ್ರದುರ್ಗ ಜಿಲ್ಲಾ ಯುವ ಕಾಂಗ್ರೆಸ್ ನ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಶ್ರೀ ಕಾಲವೇಹಳ್ಳಿ ವಿ ಹರೀಶ್ ಅವರನ್ನು ನೇಮಕ ಮಾಡಲಡಗಿದೆ. ಚಿತ್ರದುರ್ಗ ಜಿಲ್ಲಾ ಯುವ ಕಾಂಗ್ರೆಸ್ ನ ಜಿಲ್ಲಾಧ್ಯಕ್ಷರಾದ ಜಿ ಆರ್ ಕಾರೆಹಳ್ಳಿ ಉಲ್ಲಾಸ್ ಆದೇಶ ಪತ್ರ ನೀಡಿದರು. ಕಾಂಗ್ರೆಸ್ ಪಕ್ಷದ ಸಂಘಟನೆ ಬಲಪಡಿಸಲು ಯುವ ಕಾಂಗ್ರೆಸ್ ಸಮಿತಿ ಪ್ರಮುಖ ಪಾತ್ರ ವಹಿಸಿರುವ ಈ ಸಂದರ್ಭದಲ್ಲಿ ಚಿತ್ರದುರ್ಗ ಯುವ ಕಾಂಗ್ರೆಸ್ ಸಮಿತಿಯು ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷರಾದ  ಬಿ ವಿ ಶ್ರೀನಿವಾಸ್ ರವರು ಹಾಗೂ ರಾಜ್ಯಾಧ್ಯಕ್ಷರಾದ ಮೊಹಮ್ಮದ್ […]

Continue Reading

ಹಿರಿಯೂರು ಕಾಂಗ್ರೇಸ್ ರಾಜಕಾರಣ ಮತ್ತು ಒಳಜಗಳ

ಹಿರಿಯೂರು:  ಈ ಬಾರಿಯ ಚುನಾವಣೆ ನಿಜಕ್ಕೂ ಕಾಂಗ್ರೆಸ್ ಪಾಲಿಗೆ ಅಗ್ನಿ ಪರೀಕ್ಷೆ. ಸೋಲಿನ ಮೇಲೆ ಸೋಲು ಕಾಂಗ್ರೆಸ್ ಅನ್ನು  ಹಿಂಡಿದೆ. ಬಲ ಕುಗ್ಗಿಸಿದೆ. ಈ ನಡುವೆ ಕಾಂಗ್ರೆಸ್ ಒಳ ಜಗಳ ಬೀದಿಗೆ ಬಂದಿದೆ. ಇದನ್ನು ರಿಪೇರಿ ಮಾಡುವಲ್ಲಿ ಜಿಲ್ಲಾ ಕಾಂಗ್ರೆಸ್ ವಿಫಲವಾಗಿದೆ. ಹಿರಿಯೂರು ಕ್ಷೇತ್ರದಲ್ಲಿ ನಡೆದ ಕಾಂಗ್ರೆಸ್ ಮುಖಂಡರ ಗಲಾಟೆ ಇಡೀ ಕಾಂಗ್ರೆಸ್ ಗೆ ಮುಳ್ಳಾಗಿದೆ. ಬಿಜೆಪಿ ಮತ್ತು ಜೆಡಿಎಸ್ ಗೆ ವರವಾಗಿದೆ.  ಇದನ್ನು ನೋಡಿದ ಕೆಪಿಸಿಸಿ ಗರಂ ಆಗಿದೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಿಂದ ಕಾಂಗ್ರೆಸ್ […]

Continue Reading

ಸ್ಕೌಟ್ಸ್ ಮತ್ತು ಗೈಡ್ಸ್ ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ ಅದ್ದೂರಿ ಚಾಲನೆ

ಸಾವಿರಾರು ಸ್ಕೌಟ್ಸ್, ಗೈಡ್ಸ್, ರೋವರ್ಸ್, ರೇಂಜರ್‌, ವಿದ್ಯಾರ್ಥಿಗಳ ಉಪಸ್ಥಿತಿ ಮಂಗಳೂರು:(ಸುದ್ದಿವಾಣಿ) ಸ್ಕೌಟ್ಸ್ ಮತ್ತು ಗೈಡ್ಸ್‌ ವಿದ್ಯಾರ್ಥಿಗಳಲ್ಲಿ ದೈಹಿಕ, ಮಾನಸಿಕ, ಬೌದ್ಧಿಕ, ಸಾಮಾಜಿಕ, ಸಾಂಸ್ಕೃತಿಕ ಜ್ಞಾನ ಮತ್ತು ಕೌಶಲ್ಯ ಸಾಮರ್ಥ್ಯಗಳನ್ನು ಅಭಿವೃದ್ಧಿಪಡಿಸುತ್ತದೆ ಎಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಹೇಳಿದರು. ಅವರು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರಿಯಲ್ಲಿ ಆಯೋಜಿಸಲಾಗಿದ್ದ ಸ್ಕೌಟ್ಸ್ ಮತ್ತು ಗೈಡ್ಸ್ ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.  ಈ ಅಂತರಾಷ್ಟ್ರೀಯ ಸಮ್ಮೇಳನದಲ್ಲಿ ದೇಶದ ಸಾವಿರಾರು […]

Continue Reading

ನಿರ್ಮಿತಿ ಕೇಂದ್ರದ ಕೆಲಸ ನಿರ್ಮಾಣವೋ ನಿರ್ನಾಮವೋ..? : ಅವಿನಾಶ್

ಚಿತ್ರದುರ್ಗ:( ಸುದ್ದಿವಾಣಿ) ಚಿತ್ರದುರ್ಗ ನಿರ್ಮಿತಿ ಕೇಂದ್ರದಲ್ಲಿ ಮಾಹಿತಿ ಹಕ್ಕು ಅಧಿನಿಯಮದಡಿ ಪ್ರಶ್ನಿಸಿದ್ದರೂ ನಮ್ಮ ಸಂಸ್ಥೆ ಮಾಹಿತಿ ಹಕ್ಕು ಅಧಿನಿಯಮಕ್ಕೆ ಒಳಪಡುವುದಿಲ್ಲವೆಂಬ ಉಡಾಫೆ ಉತ್ತರ ನೀಡುತ್ತಿದ್ದಾರೆ. ಸೂಕ್ತ ತನಿಖೆಗೆ ಒಳಪಡಿಸಿ ಬಹುಕೋಟಿ ರೂ.ಗಳ ಬ್ರಹ್ಮಾಂಡ ಭ್ರಷ್ಠಾಚಾರ ನಡೆಸಿರುವವರ ವಿರುದ್ದ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕು ಈ ನಿರ್ಮಿತಿ ಕೇಂದ್ರ ಕೆಲಸ ನಿರ್ಮಾಣವೋ ನಿರ್ನಾಮವೋ ಎಂಬುದನ್ನು ಜಿಲ್ಲಾಧಿಕಾರಿಗಳೆ ಹೇಳಲಿ ಎಂದು ರಾಷ್ಟ್ರೀಯ ಪ್ರಬುದ್ದ ಸೇನೆ ಸಂಸ್ಥಾಪಕ ರಾಜ್ಯಾಧ್ಯಕ್ಷ ಅವಿನಾಶ್ ಸಿ.ಎಲ್. ಹೇಳಿದರು. ನಿರ್ಮಿತಿಕೇಂದ್ರದವತಿಯಿಂದ ಜಿಲ್ಲೆಯಪ್ರತಿ ತಾಲ್ಲೂಕಿನಲ್ಲಿಯೂ ಶಾಲಾ ಕಾಲೇಜು ಹಾಗೂ […]

Continue Reading

ಓಬವ್ವನ ಹಬ್ಬಕ್ಕೆ ಸಾಗರದಂತೆ ಹರಿದು ಬಂದ ಛಲವಾದಿ ವೀರರು: ಮಹಿಳೆಯರ ಏಳಿಗೆಗಾಗಿ ಒನಕೆ ಓಬವ್ವ ನಿಗಮ ರಚನೆ : ಸಿಎಂ

ಚಿತ್ರದುರ್ಗ, ಡಿ 18: ಒನಕೆ ಓಬವ್ವನವರ ಹೆಸರಿನಲ್ಲಿ ಮಹಿಳೆಯರಿಗಾಗಿ ವಿಶೇಷ ಕಾರ್ಯಕ್ರಮವನ್ನು ಮುಂದಿನ ಆಯವ್ಯಯದಲ್ಲಿ ರೂಪಿಸಿ, ಓಬ್ಬನದ ಹೆಸರಿನ ನಿಗಮವನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು  ವೀರವನಿತೆ ಓಬವ್ವ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,ಓಬವ್ವನವರ ಹೆಸರಿನಲ್ಲಿ ಮಹಿಳಾ ಕಾಲೇಜನ್ನು ಸ್ಥಾಪಿಸಲಾಗುವುದು. ಒನಕೆ ಓಬವ್ವ ಟ್ರಸ್ಟ್ ಹೆಸರಿನಲ್ಲಿ ಸಮುದಾಯಕ್ಕೆ 80 ಎಕರೆ ಜಮೀನನ್ನು ನೀಡಲು ಕ್ರಮ ಕೈಗೊಳ್ಳಲಾಗುವುದು. ಒನಕೆ ಓಬವ್ವನ ಜೀವನ ಸಾಧನೆಗಳ ಸಂಶೋಧನೆಗಾಗಿ ವಿಶ್ವವಿದ್ಯಾಲಯಲದಲ್ಲಿ ಅಧ್ಯಯನ ಪೀಠ ರಚಿಸಲಾಗುವುದು. ಸಮುದಾಯಕ್ಕೆ ಉದ್ಯೋಗ, ಭೂ […]

Continue Reading