ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಣಗಳ ನಡುವೆ ಬಡಿದಾಟ
ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಣಗಳ ನಡುವೆ ಬಡಿದಾಟ. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿ ರಮೇಶ್, ಗಿಡ್ಡೋಬನಹಳ್ಳಿ ಅಶೋಕ್, ಜಿಪಂ ಮಾಜಿ ಅಧ್ಯಕ್ಷೆ ಗಂಡ ಕೆಪಿಸಿಸಿ ಸಹ ಸದಸ್ಯ ಕಂದಿಕೆರೆ ಸುರೇಶ್ಬಾಬು ಮೇಲೆ FIR ದಾಖಲು (EX MLA ಡಿ.ಸುಧಾಕರ್, Dif MLC ಬಿ.ಸೋಮಶೇಖರ್) ಚಿತ್ರದುರ್ಗ: ವಿಧಾನಸಭಾ ಚುನಾವಣೆ ಇನ್ನೂ ಒಂದು ವರ್ಷ ಇರುವ ಮುನ್ನವೇ ಕಾಂಗ್ರೆಸ್ ನಲ್ಲಿ ಒಳಜಗಳಗಳು ಬೀದಿಗೆ ಬಂದಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಡಾ.ಬಾಬು […]
Continue Reading