ಸಿದ್ದರಾಮಯ್ಯ ಅವರ ಆಪ್ತ ಪಿ. ರಾಜಕುಮಾರ್ ನಿಧನ.

ದಾವಣಗೆರೆ: ಹಿರಿಯ ಕಾಂಗ್ರೆಸ್ ಮುಖಂಡ, ರಾಜ್ಯ ಕುರುಬರ ಸಂಘದ ನಿರ್ದೇಶಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಆಪ್ತ ಪಿ.ರಾಜಕುಮಾರ (58) ತಡರಾತ್ರಿ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಗೆ ಹೋಗುವಷ್ಟರಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ದಾವಣಗೆರೆ ನಗರದ ಜೆ.ಎಚ್ . ಪಟೇಲ್ ಬಡಾವಣೆ ಅವರ ನಿವಾಸದಲ್ಲಿ ಭಾನುವಾರ ಮಧ್ಯಾಹ್ನ ಎರಡು ಗಂಟೆಯ ವರೆಗೆ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಮಾಡಲಾಗಿದೆ. ನಂತರ ಸ್ವಗ್ರಾಮ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ದ್ವಾರನಕುಂಟೆ ಗ್ರಾಮದಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ. ಪತ್ನಿ ಹಾಗೂ ಇಬ್ಬರು […]

Continue Reading

ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಹೊಸ ಟೀಮ್

ದಾವಣಗೆರೆ : ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ನೂತನ ಅಧ್ಯಕ್ಷರಾಗಿ ಕೆ. ಏಕಾಂತಪ್ಪ ನವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಡಾ.ಎಸ್. ವರದರಾಜ್ ಖಜಾಂಚಿಯಾಗಿ ಕುಂದವಾಡದ ಮಧುನಾಗರಾಜ್ ಆಯ್ಕೆಯಾಗಿದ್ದಾರೆ. ಸಭೆಯಲ್ಲಿ ನಿಕಟಪೂರ್ವ ಅಧ್ಯಕ್ಷರಾದ ಜಿ.ಎಂ.ಆರ್ ಆರಾಧ್ಯ, ಬಿ.ಎನ್.ಮಲ್ಲೇಶ್, ಮಂಜುನಾಥ್ ಕಾಡಜ್ಜಿ, ಬಸವರಾಜ ದೊಡ್ಮನಿ, ರವಿ. ಆರ್. ಹಾಗೂ ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ  ಪದಾಧಿಕಾರಿಗಳು ಹಾಜರಿದ್ದರು. ಇದೇ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ವತಿಯಿಂದ ಗೌರವಿಸಲಾಯಿತು.  ನೂತನ ಪದಾಧಿಕಾರಿಗಳಿಗೆ ಭಾರತೀಯ ಕಾರ್ಯನಿರತ ಪತ್ರಕರ್ತರ […]

Continue Reading

ಚಾಣಕ್ಯ ರತ್ನ ಪ್ರಶಸ್ತಿ ಪ್ರದಾನ, ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ಕಾರ್ಯಾಗಾರ : ಎಚ್. ಚಿದಂಬರ

ಚಿತ್ರದುರ್ಗ: ಪ್ರತಿಷ್ಠಿತ ಶ್ರೀ ಚಾಣಕ್ಯ ಕೋಚಿಂಗ್ ಸೆಂಟರ್ ವತಿಯಿಂದ ಫೆ.೦೬ರ ಭಾನುವಾರ ವಿವಿಧ ಸರ್ಕಾರಿ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಶ್ರೀಚಾಣಕ್ಯರತ್ನ ಪ್ರಶಸ್ತಿ ಪ್ರದಾನ ಹಾಗೂ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಮಂಡಲೂರು ಎಜುಕೇಷನ್ ಟ್ರಸ್ಟ್ ಶ್ರೀ ಚಾಣಕ್ಯ ಕೋಚಿಂಗ್ ಸೆಂಟರ್ ವ್ಯವಸ್ಥಾಪಕ ನಿರ್ದೇಶಕರಾದ ಎಚ್.ಚಿದಂಬರ್ ತಿಳಿಸಿದ್ದಾರೆ. ದಾವಣಗೆರೆ ನಗರದ ಕೇಂದ್ರ ಗ್ರಂಥಾಲಯದ ಹತ್ತಿರದ ರೋಟರಿ ಭವನದಲ್ಲಿ ಬೆಳಗ್ಗೆ ೧೦ ಗಂಟೆಗೆ ಸಮಾರಂಭ ನಡೆಯಲಿದ್ದು, ಖ್ಯಾತ ಲೇಖಕರಾದ ಪಿ.ಎಸ್.ಗಂಗಾಧರ್ ಉದ್ಘಾಟನೆ ಮಾಡಲಿದ್ದಾರೆ. ಮಂಡಲೂರು ಎಜುಕೇಷನ್ ಟ್ರಸ್ಟ್, ಶ್ರೀ ಚಾಣಕ್ಯ […]

Continue Reading

ಎಸ್ಸೆಸ್ಸೆಲ್ಸಿ ಪಾಸ್/ಪಿಯು ಫೇಲ್/ ಐಟಿಐ/ ಡಿಪ್ಲೋಮಾ ಅಭ್ಯರ್ಥಿಗಳಿಂದ ದ್ವಿತೀಯ ಪಿಯುಸಿ ನೇರ ಪರೀಕ್ಷೆಗೆ ಅರ್ಜಿ ಆಹ್ವಾನ

ಎಸ್ಸೆಸ್ಸೆಲ್ಸಿ ಪಾಸ್/ಪಿಯು ಫೇಲ್/ ಐಟಿಐ/ ಡಿಪ್ಲೋಮಾ ಅಭ್ಯರ್ಥಿಗಳಿಂದ ದ್ವಿತೀಯ ಪಿಯುಸಿ ನೇರ ಪರೀಕ್ಷೆಗೆ ಅರ್ಜಿ ಆಹ್ವಾ   ಎಸ್ಸೆಸ್ಸೆಲ್ಸಿ ಪಾಸ್/ಪಿಯು ಫೇಲ್/ ಐಟಿಐ/ ಡಿಪ್ಲೋಮಾ ಅಭ್ಯರ್ಥಿಗಳಿಂದ ದ್ವಿತೀಯ ಪಿಯುಸಿ ನೇರ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ. ದಂಡ ಸಹಿತ ಮಾರ್ಚ್ ೧೪ರವರೆಗೆ ಕಾಲಾವಕಾಶ ರಾಜ್ಯದಲ್ಲಿ ಪದವಿ ಪೂರ್ವ ಶಿಕ್ಷಣದಿಂದ ವಂಚಿತರಾದವರಿಗೆ ಕರ್ನಾಟಕ ಪದವಿ ಪೂರ್ವ ಶಿಕ್ಷಣ ಮಂಡಳಿ ಅಡಿಯಲ್ಲಿ ನಡೆಯುತ್ತಿರುವ ನ್ಯಾಷನಲ್ ಇನ್ಸಿಟಿಟ್ಯೂಟ್ ಆಫ್ ಓಪನ್ ಸ್ಕೂಲ್ (ಎನ್‌ಐಓಎಸ್) ಪದವಿ ಪೂರ್ವ ಶಿಕ್ಷಣ ಇಲಾಖೆ ಕಚೇರಿ ಬೆಂಗಳೂರು ಇವರ […]

Continue Reading

ಬಂದ್‌ಗೆ  ಫೋಟೋ ವೀಡಿಯೋಗ್ರಾಫರ್ ಸಂಘ ಬೆಂಬಲ

ಬಂದ್‌ಗೆ  ಫೋಟೋ ವೀಡಿಯೋಗ್ರಾಫರ್ ಸಂಘ ಬೆಂಬ ದಾವಣಗೆರೆ 23:  ಎಂಇಎಸ್ ಸಂಘಟನೆಯನ್ನು ನಮ್ಮ ರಾಜ್ಯದಿಂದ ನಿಷೇಧಿಸಬೇಕೆಂದು ಕನ್ನಡ ಪರ ಸಂಘಟನೆಗಳು ಡಿಸೆಂಬರ್ 31 ರಂದು ಕರೆದಿರುವ ಕರ್ನಾಟಕ ಬಂದ್‌ಗೆ ದಾವಣಗೆರೆ ತಾಲೂಕು ಫೋಟೋ ಮತ್ತು ವೀಡಿಯೋಗ್ರಾರ‍್ಸ್ ಸಂಘ ಬೆಂಬಲ ವ್ಯಕ್ತಪಡಿಸಿದೆ. ಎಂಇಎಸ್ ಸಂಘಟನೆ ಕಾರ್ಯಕರ್ತರು ನಮ್ಮ ನಾಡಿನ ಧ್ವಜಕ್ಕೆ ಬೆಂಕಿ ಹಚ್ಚುವುದು, ನಮ್ಮ ಸರ್ಕಾರಿ ವಾಹನಗಳನ್ನು ಜಖಂ ಗೊಳಿಸಿರುವುದು, ಕನ್ನಡಿಗರ ಮೇಲೆ ಹಲ್ಲೆ, ರಾಯಣ್ಣ ಪ್ರತಿಮೆ ಧ್ವಂಸದಂತಹ ನಾಡು ನುಡಿಗೆ ಧಕ್ಕೆ ತರುವಂತಹ ಕೆಲಸ ಮಾಡಿದ್ದು, ನಮ್ಮ […]

Continue Reading

ದಾವಣಗೆರೆಯಲ್ಲಿ ಸಿಡಿದೆದ್ದ ನಾಡ ಪುತ್ರರು, ಹಾಲುಮತ ವೀರರು

ದಾವಣಗೆರೆ: ಬೆಳಗಾವಿಯಲ್ಲಿ ದೇಶಭಕ್ತ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ MES ಸಂಘಟನೆಯನ್ನು ನಿಷೇದಿಸಬೇಕೆಂದು ಆಗ್ರಹಿಸಿ  ದಾವಣಗೆರೆ ಜಿಲ್ಲಾ ಹಾಲುಮತ ಮಹಾಸಭಾ ಹಾಗೂ ಕನ್ನಡಪರ ಸಂಘಟನೆಗಳ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

Continue Reading

ಬಿಜೆಪಿಗೆ ಗೆಲುವು ಖಚಿತ; ಅನಿತ್ ಕುಮಾರ್

  ಚಿತ್ರದುರ್ಗ:  ಬಿಜೆಪಿ ಅಭ್ಯರ್ಥಿ ಕೆ.ಎಸ್.ನವೀನ್ ಕುಮಾರ್ ನಮ್ಮ ಮನೆಯ ಮಗ, ಅಭಿವೃದ್ಧಿ ಕಾರ್ಯಗಳಿಗಾಗಿ ಬಿಜೆಪಿ ಅಭ್ಯರ್ಥಿ  ಕೆ ಎಸ್ ನವೀನ್ ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತವನ್ನು ನೀಡಿ, ಗೆಲ್ಲಿಸಬೇಕು. ಜನಪರ ಆಡಳಿತಕ್ಕಾಗಿ ಬಿಜೆಪಿ ಗೆಲ್ಲಿಸೋಣ ಎಂದು ಯುವ ಮುಖಂಡರಾದ ಅನಿತ್ ಕುಮಾರ್ ಜಿ.ಎಸ್.ಮನವಿ ಮಾಡಿದ್ದು ಈ ಬಾರಿ ಬಿಜೆಪಿ ಗೆಲುವು ಖಚಿತ ಎಂದಿದ್ದಾರೆ.  

Continue Reading

ವಿಪ್ರೋ ಕಂಪನಿಗೆ 64 ಜಿಎಂಐಟಿ ವಿದ್ಯಾರ್ಥಿಗಳು ಆಯ್ಕೆ

ದಾವಣಗೆರೆ: (ಸುದ್ದಿವಾಣಿ) ನಗರದ ಪ್ರತಿಷ್ಠಿತ ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಇತ್ತೀಚಿಗೆ ನಡೆದ ವಿಪ್ರೋ ಕಂಪನಿಯ ಸಂದರ್ಶನದಲ್ಲಿ 64 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ  ಎಂದು ಕಾಲೇಜಿನ ತರಬೇತಿ ಮತ್ತು ಉದ್ಯೋಗ ವಿಭಾಗದ ಮುಖ್ಯಸ್ಥರಾದ  ತೇಜಸ್ವಿ ಕಟ್ಟಿಮನಿ ಟಿ ಆರ್  ತಿಳಿಸಿದ್ದಾರೆ. ಈ ಹಿಂದೆ 27 ವಿದ್ಯಾರ್ಥಿಗಳು ಟಿಸಿಎಸ್ ಕಂಪನಿಗೆ, 11 ವಿದ್ಯಾರ್ಥಿಗಳು ಎಸ್ ಎಲ್ ಕೆ ಕಂಪನಿಗೆ ಹಾಗೂ 5 ವಿದ್ಯಾರ್ಥಿಗಳು ಎಚ್ ಸಿ ಎಲ್ ಬಹುರಾಷ್ಟ್ರೀಯ ಕಂಪನಿಗಳಿಗೆ ಆಯ್ಕೆಯಾಗಿದ್ದರು. ಕಾಲೇಜಿನಲ್ಲಿರುವ ಮೂಲಭೂತ ಸೌಕರ್ಯ ಹಾಗೂ […]

Continue Reading

ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಬಿ ಸೋಮಶೇಖರ್ ಪರ ಭರ್ಜರಿ ಚುನಾವಣಾ ಪ್ರಚಾರ

ಚಿತ್ರದುರ್ಗ: (ಸುದ್ದಿವಾಣಿ) : ಚಿತ್ರದುರ್ಗ ದಾವಣಗೆರೆ  ವಿಧಾನ ಪರಿಷತ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಬಿ ಸೋಮಶೇಖರ್ ಅವರ ಪರವಾಗಿ ಚುನಾವಣಾ ಪ್ರಚಾರ ಕಾರ್ಯ ಎಲ್ಲೆಡೆ ಜೋರಾಗಿ ಸಾಗಿದ್ದು, ಹಿರಿಯೂರು ತಾಲೂಕಿನಲ್ಲಿ ಮಾಜಿ ಸಚಿವರಾದ  ಡಿ.ಸುಧಾಕರ್ ನೇತೃತ್ವದಲ್ಲಿ ಅದ್ದೂರಿಯಾಗಿ ಪ್ರಚಾರ ನಡೆಯಿತು. ಹಿರಿಯೂರು ನಗರದಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಗ್ರಾಮಪಂಚಾಯತಿ ಸದಸ್ಯರೊಂದಿಗೆ ಸಭೆ ನಡೆಸಿ ವಿವಿಧ ವಿಷಯಗಳ ಕುರಿತು ಚರ್ಚಿಸಿ, ಚುನಾವಣೆಯಲ್ಲಿ ಶ್ರೀ ಬಿ ಸೋಮಶೇಖರ್ ಅವರನ್ನು ಅತಿಹೆಚ್ಚು ಮತಗಳಿಂದ ಗೆಲ್ಲಿಸಲು ಶ್ರಮವಹಿಸುವಂತೆ  ಮುಖಂಡರು ಕೋರಿದರು. ಈ ಸಂದರ್ಭದಲ್ಲಿ […]

Continue Reading

ಯುವ ಸಾಹಿತಿ ಉಬಾಮರವರಿಗೆ 2021ರ ಮಹಾತ್ಮಗಾಂಧಿ ಸದ್ಭಾವನ ರಾಷ್ಟ್ರೀಯ ಪ್ರಶಸ್ತಿ

ದಾವಣಗೆರೆ: (ಸುದ್ದಿವಾಣಿ) ತನ್ನ ಮೊನಚಾದ ಲೇಖನ, ಕಥೆ, ಕವನ, ಚುಟುಕು ಬರಹಗಳ ಮೂಲಕ  ಸಾಹಿತ್ಯ ಕ್ಷೇತ್ರದಲ್ಲಿ ನಾಡಿನಾಧ್ಯಾಂತ ತನ್ನದೇ ಛಾಪು ಮೂಡಿಸುತ್ತಿರುವ  ಚಿತ್ರದುರ್ಗ ಜಿಲ್ಲೆಯ ಗಡಿ ಗ್ರಾಮ ಕಲ್ಲಹಳ್ಳಿಯ ಸಾಹಿತಿ ಉಮೇಶ್ ಬಾಬು ಮಠದ (ಉಬಾಮ) ರವರಿಗೆ ದಾವಣಗೆರೆಯ ಭಾರತೀಯ ಕಲಾ ಸಾಂಸ್ಕೃತಿಕ ಅಕಾಡೆಮಿ ವತಿಯಿಂದ ಕೊಡಮಾಡುವ 2021ನೇ ಸಾಲಿನ ಮಹಾತ್ಮಗಾಂಧಿ ಸದ್ಭಾವನ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಇವರು  ನ್ಯಾಯಾಂಗ ಇಲಾಖೆಯಲ್ಲಿ ಕೆಲಸ ಮಾಡುತ್ತಲೇ ಈಗಾಗಲೇ ವಿವಿಧ ಪ್ರಕಾರಗಳ ಐದು ಕೃತಿಗಳನ್ನು ರಚಿಸಿರುತ್ತಾರೆ ಅಲ್ಲದೆ ಹತ್ತು […]

Continue Reading