ಸಿದ್ದರಾಮಯ್ಯ ಅವರ ಆಪ್ತ ಪಿ. ರಾಜಕುಮಾರ್ ನಿಧನ.
ದಾವಣಗೆರೆ: ಹಿರಿಯ ಕಾಂಗ್ರೆಸ್ ಮುಖಂಡ, ರಾಜ್ಯ ಕುರುಬರ ಸಂಘದ ನಿರ್ದೇಶಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಆಪ್ತ ಪಿ.ರಾಜಕುಮಾರ (58) ತಡರಾತ್ರಿ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಗೆ ಹೋಗುವಷ್ಟರಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ದಾವಣಗೆರೆ ನಗರದ ಜೆ.ಎಚ್ . ಪಟೇಲ್ ಬಡಾವಣೆ ಅವರ ನಿವಾಸದಲ್ಲಿ ಭಾನುವಾರ ಮಧ್ಯಾಹ್ನ ಎರಡು ಗಂಟೆಯ ವರೆಗೆ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಮಾಡಲಾಗಿದೆ. ನಂತರ ಸ್ವಗ್ರಾಮ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ದ್ವಾರನಕುಂಟೆ ಗ್ರಾಮದಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ. ಪತ್ನಿ ಹಾಗೂ ಇಬ್ಬರು […]
Continue Reading