ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನೌಕರರಿಂದ ರಕ್ತದಾನ
ಚಿತ್ರದುರ್ಗ: (ಸುದ್ದಿವಾಣಿ): ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನೌಕರರ ಸಂಘದ 2021-2022 ಸಾಲಿನ ಒಂದನೇ ವರ್ಷದ ವಾರ್ಷಿಕ ಮಹಾಸಭೆ ಚಿತ್ರದುರ್ಗ ಜಿಲ್ಲಾ ಸಹಕಾರ ಯೂನಿಯನ್ ಕಚೇರಿಯಲ್ಲಿ ನಡೆಯಿತು. ಈ ಸಂದರ್ಭ ದಲ್ಲಿ ಬ್ಯಾಂಕಿನ ನೌಕರರ ಸಂಘ ದಿಂದ ರಕ್ತದಾನ ಶಿಬಿರ ಏರ್ಪಡಿಸಲಾಗಿತ್ತು. ಬ್ಯಾಂಕಿನ 25 ಜನ ನೌಕರರು ರಕ್ತದಾನ ಮಾಡಿದರು. ಸ್ಟಾರ್ ಹೆಲ್ತ್ ಇನ್ಸೂರೆನ್ಸ್ ಕಂಪನಿ ಬೆಂಗಳೂರು ಇವರು ಹೆಲ್ತ್ ಇನ್ಸೂರೆನ್ಸ್ ಬಗ್ಗೆ ಮಾಹಿತಿ ನೀಡಿದರು. ಮತ್ತು ಡಾ. ಕೆ ದೀಪಕ್ ಇವರು ಮಾನಸಿಕ ಒತ್ತಡ […]
Continue Reading