ಭಗೀರಥ ಮಹರ್ಷಿ ಹೆಸರು ನಾಮಕರಣ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಭಗೀರಥ ಮಹರ್ಷಿ ಹೆಸರು ನಾಮಕರಣ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಿತ್ರದುರ್ಗ(ಸುದ್ದಿವಾಣಿ).ಜೂ.04: ಭದ್ರಾ ಮೇಲ್ದಂಡೆ ಯೋಜನೆ ಚಿತ್ರದುರ್ಗ ಶಾಖಾ ಕಾಲುವೆಗೆ ಭಗೀರಥ ಮಹರ್ಷಿ ಹೆಸರು ನಾಮಕರಣ ಮಾಡಲಾಗುವುದು ಎಂದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಹೊಸದುರ್ಗದ ಬ್ರಹ್ಮವಿದ್ಯಾನಗರ ಭಗೀರಥ ಪೀಠ ಮಹಾಸಂಸ್ಥಾನ ಮಠದ ಆವರಣದಲ್ಲಿ ಶನಿವಾರ ಆಯೋಜಿಸಲಾದ ರಾಜ್ಯಮಟ್ಟದ ಭಗೀರಥ ಮಹರ್ಷಿ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪುರುಷೋತ್ತಮಾನಂದಪುರಿ ಸ್ವಾಮೀಜಿ ಬೇಡಿಕೆಯಂತೆ […]
Continue Reading